<p>ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಪರುವಗೊಂಡನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯಿತು.</p>.<p>ಕೆರೆಗೋಡಿ ರಂಗಾಪುರದ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಹಬ್ಬ, ಜಾತ್ರೆಗಳು ಹಳ್ಳಿ ಜನರಲ್ಲಿ ಪರಸ್ಪರ ಅನ್ಯೂನ್ಯ, ಉತ್ತಮ ಬಾಂದವ್ಯ ನೆಲೆಗೊಳಿಸುವ ಸಂಕೇತ ಎಂದರು.</p>.<p>ಸಾಹಿತಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿ, ಶರಣ ಸಂಪ್ರದಾಯ ಅಳವಡಿಸಿಕೊಂಡು ಬಂದಿರುವ ಪರುವಗೊಂಡನಹಳ್ಳಿ ಜನರು ಶರಣ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಅಗ್ನಿಕುಂಡೋತ್ಸವ, ಬಸವೇಶ್ವರಸ್ವಾಮಿ, ಶಂಕರೇಶ್ವರ ಹಾಗೂ ಮುನಿಯಪ್ಪಸ್ವಾಮಿ ಉಯ್ಯಾಲೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-1346779338</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಪರುವಗೊಂಡನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯಿತು.</p>.<p>ಕೆರೆಗೋಡಿ ರಂಗಾಪುರದ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಹಬ್ಬ, ಜಾತ್ರೆಗಳು ಹಳ್ಳಿ ಜನರಲ್ಲಿ ಪರಸ್ಪರ ಅನ್ಯೂನ್ಯ, ಉತ್ತಮ ಬಾಂದವ್ಯ ನೆಲೆಗೊಳಿಸುವ ಸಂಕೇತ ಎಂದರು.</p>.<p>ಸಾಹಿತಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿ, ಶರಣ ಸಂಪ್ರದಾಯ ಅಳವಡಿಸಿಕೊಂಡು ಬಂದಿರುವ ಪರುವಗೊಂಡನಹಳ್ಳಿ ಜನರು ಶರಣ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಅಗ್ನಿಕುಂಡೋತ್ಸವ, ಬಸವೇಶ್ವರಸ್ವಾಮಿ, ಶಂಕರೇಶ್ವರ ಹಾಗೂ ಮುನಿಯಪ್ಪಸ್ವಾಮಿ ಉಯ್ಯಾಲೋತ್ಸವ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-1346779338</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>