ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ತಿಪಟೂರು: ಕುಡಿವ ನೀರು ಪೈರೈಕೆಗೆ ಆಗ್ರಹಿಸಿ ಪ್ರತಿಭಟನೆ

Published : 10 ಮಾರ್ಚ್ 2025, 14:01 IST
Last Updated : 10 ಮಾರ್ಚ್ 2025, 14:01 IST
ಫಾಲೋ ಮಾಡಿ
Comments
ಜನಪತ್ರನಿಧಿಗಳ ನಿರ್ಲಕ್ಷ್ಯದಿಂದ ಇಂತಹ ದುಸ್ಥಿತಿ ಬಂದಿದೆ. ಶಾಶ್ವತ ಕುಡಿಯುವ ನೀರು ಪೂರೈಸುವವರೆಗೂ ಹೋರಾಟ ಮುಂದುವರೆಯಲಿದೆ
ಕೆ.ಟಿ.ಶಾಂತಕುಮಾರ್ ಸ್ಥಳೀಯ 
ಜನಪತ್ರನಿಧಿಗಳ ನಿರ್ಲಕ್ಷ್ಯದಿಂದ ಇಂತಹ ದುಸ್ಥಿತಿ ಬಂದಿದೆ. ಶಾಶ್ವತ ಕುಡಿಯುವ ನೀರು ಪೂರೈಸುವವರೆಗೂ ಹೋರಾಟ ಮುಂದುವರೆಯಲಿದೆ ಕೆ.ಟಿ.ಶಾಂತಕುಮಾರ್ ಸ್ಥಳೀಯ 
ನಗರದ ಸಿಂಗ್ರೀ ನಂಜಪ್ಪ ವೃತ್ತದ ಬಳಿ ನಗರಕ್ಕೆ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹವನ್ನು ಸೋಮವಾರ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.
ನಗರದ ಸಿಂಗ್ರೀ ನಂಜಪ್ಪ ವೃತ್ತದ ಬಳಿ ನಗರಕ್ಕೆ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೌರಾಯುಕ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹವನ್ನು ಸೋಮವಾರ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT