<p><strong>ತುರುವೇಕೆರೆ: </strong>ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಶುಕ್ರವಾರ ಮನವಿ ನೀಡಲು ಎಪಿಎಂಸಿ ಸದಸ್ಯರೊಂದಿಗೆ ನಿಯೋಗ ಹೋಗುವುದಾಗಿ ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ತಾಲ್ಲೂಕಿನ ಮಾಯಸಂದ್ರ ಮತ್ತು ಡಿ.ಕಲ್ಕೆರೆ ಗ್ರಾಮದಲ್ಲಿ ಎಪಿಎಂಸಿಯ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ₹75 ಲಕ್ಷ ವೆಚ್ಚದ ಗ್ರಾಮೀಣ ಸಂತೆಗಳ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಎಪಿಎಂಸಿ ಅಧ್ಯಕ್ಷ ನರಸಿಂಹರಾಜು ಮಾತನಾಡಿದರು. ಪ್ರಸನ್ನ, ವಿ.ಟಿ.ವೆಂಕಟರಾಮು, ಕಾಂತರಾಜು, ನಾಗರಾಜು, ವಿಜ ಯೇಂದ್ರ, ಇಂದ್ರಮ್ಮ, ಲೋಕೇಶ್, ಮಧುಸೂದನ್, ವೆಂಕಟೇಶ್, ರಾಜೇಶ್, ಧನಪಾಲ್, ಎನ್.ಆರ್.ಜಯರಾಂ, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಶುಕ್ರವಾರ ಮನವಿ ನೀಡಲು ಎಪಿಎಂಸಿ ಸದಸ್ಯರೊಂದಿಗೆ ನಿಯೋಗ ಹೋಗುವುದಾಗಿ ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ತಾಲ್ಲೂಕಿನ ಮಾಯಸಂದ್ರ ಮತ್ತು ಡಿ.ಕಲ್ಕೆರೆ ಗ್ರಾಮದಲ್ಲಿ ಎಪಿಎಂಸಿಯ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ₹75 ಲಕ್ಷ ವೆಚ್ಚದ ಗ್ರಾಮೀಣ ಸಂತೆಗಳ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಎಪಿಎಂಸಿ ಅಧ್ಯಕ್ಷ ನರಸಿಂಹರಾಜು ಮಾತನಾಡಿದರು. ಪ್ರಸನ್ನ, ವಿ.ಟಿ.ವೆಂಕಟರಾಮು, ಕಾಂತರಾಜು, ನಾಗರಾಜು, ವಿಜ ಯೇಂದ್ರ, ಇಂದ್ರಮ್ಮ, ಲೋಕೇಶ್, ಮಧುಸೂದನ್, ವೆಂಕಟೇಶ್, ರಾಜೇಶ್, ಧನಪಾಲ್, ಎನ್.ಆರ್.ಜಯರಾಂ, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>