ಮಾದಿಗ ದಂಡೋರ ಸಮಿತಿ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ, ಯಾರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ ಹಾಗೂ ಆರ್ಥಿಕವಾಗಿ ಅಸ್ಪೃಶ್ಯರಾಗಿದ್ದಾರೆ ಅವರಿಗೆ ಮೀಸಲಾತಿ ಕೊಡಬಹುದು ಎಂದು ನ್ಯಾಯಾಲಯ ಹೇಳಿದೆ. ಎಸ್ಸಿ, ಎಸ್ಟಿ ಕಮಿಷನ್ ಕೂಡ ಈ ತೀರ್ಮಾನ ಮಾಡಿದೆ. ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯರನ್ನು ಸೇರಿಸಿ ಅವರಿಗೆ ಮೀಸಲಾತಿ ಕೊಡಬೇಕು ಎಂದು ಈ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.