ನಗರದಲ್ಲಿ ಸಂಚಾರ ನಿಯಮ ಪಾಲನೆಗೆ ಪೊಲೀಸ್ ಸಿಬ್ಬಂದಿ ಅಗತ್ಯ. ಪಾದಚಾರಿ ಮಾರ್ಗ ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸಿ ಅವರಿಗೆ ವ್ಯಾಪಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿದರೆ ಸುಗಮ ಸಂಚಾರಕ್ಕೆ ಅನುಕೂಲಕರ. ನಾಮಫಲಕಗಳ ಆಳವಡಿಕೆ ಅಗತ್ಯ.
ಸುದರ್ಶನ್, ವಾಹನ ಚಾಲಕಶ್ರೀಘ್ರ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಸಂಚಾರ ದೀಪ ಸರಿಪಡಿಸಲಾಗುವುದು. ರಸ್ತೆ ಬದಿ ಅಂಗಡಿಗಳನ್ನು ಈಗಾಗಲೇ ತೆರವುಗೊಳಿಸಲಾಗುತ್ತಿದ್ದು ತಳ್ಳು ಗಾಡಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
ವಿಶ್ವೇಶ್ವರ ಬದರಗಡೆ, ಪೌರಾಯುಕ್ತನಗರದಲ್ಲಿ ವೀಲ್ಹಿ ಹೆಚ್ಚಳವಾಗಿದ್ದು ರಸ್ತೆ ಸುರಕ್ಷತಾ ಸಪ್ತಾಹಗಳು ಮೆರವಣಿಗೆ ಸೀಮಿತವಾಗದೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದೆ. ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ತರಕಾರಿ ಮಾರುಕಟ್ಟೆ ಬಳಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು.
ವಿ.ಯೋಗೀಶ್, ನಗರಸಭಾ ಸದಸ್ಯತಿಪಟೂರಿನಲ್ಲಿ ವರ್ಷ ಕಳೆದರೂ ಬೆಳಕು ಕಾಣದ ಸಂಚಾರ ದೀಪ
ತಿಪಟೂರಿನಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ
ತಿಪಟೂರಿನಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ