ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೇಂದ್ರ ಮೋಟಾರು ವಾಹನ (ತಿದ್ದುಪಡಿ) ಮಸೂದೆ ಅನ್ವಯ ಕೇಂದ್ರ ಸರ್ಕಾರ ದಂಡ ಹೆಚ್ಚಳ ಮಾಡಿದ್ದು ಸರಿಯಾಗಿದೆ. ರಾಜ್ಯದಲ್ಲಿ ಹಳೇ ನಿಯಮದ ಪ್ರಕಾರ ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅರುಳು ಮರುಳಿನ ನಿರ್ಧಾರ’ ಎಂದು ಟೀಕಿಸಿದರು.