ಇನ್ನೂ ಕೆಲವರು ರೈಲ್ವೆ ಹಳಿ ನಿಷೇಧಿತ ಪ್ರದೇಶವಾಗಿದ್ದು, ಕುರಿ ಮೇಯಿಸಲು ಬಂದಿದ್ದು ಅಪರಾಧ. ಇಲಾಖೆಯವರು ನಿಷೇಧಿತ ಪ್ರದೇಶಕ್ಕೆ ಪ್ರವೇಶ ಮಾಡಿದ ಕಾರಣ ಮೃತನ ಸಂಬಂಧಿಕರ ಮೇಲೆ ಪ್ರಕರಣ ದಾಖಲಿಸಿವುದಾಗಿ ತಿಳಿಸಿದ ಕಾರಣ ಹೆದರಿದ ಸಂಬಂಧಿಗಳು ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಅಂತ್ಯಕ್ರಿಯೆ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.