ತಿಪಟೂರು ನಗರದ ವಿಜಯಕುಮಾರ್, ತಿಪಟೂರು ತಾಲ್ಲೂಕಿನ ಜಯಂತಿ ಗ್ರಾಮದ ಗಿರಿಯಪ್ಪ, ಶಿರಾ ತಾಲ್ಲೂಕಿನ ಕಲ್ಲುಕೋಟೆಯ ನಾಗಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಂಜುನಾಥ್, ಮಾಲೂರು ತಾಲ್ಲೂಕಿನ ಭೈರೇನಹಳ್ಳಿ ಗ್ರಾಮದ ಸಂತೋಷ್ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದ ಕೆ.ಎನ್.ಶ್ರೀನಿವಾಸ್ ಹಾಗೂ ಓಬಳೇಶ್ ರೆಡ್ಡಿ, ಹಾಸನ ಜಿಲ್ಲೆಯ ತಿರುಪತಿಹಳ್ಳಿ ಗ್ರಾಮದ ಕುಮಾರನಾಯ್ಕ, ಬಳ್ಳಾರಿ ಜಿಲ್ಲೆಯ ಉಪ್ಪಿನನಾಯಕನಹಳ್ಳಿ ಗ್ರಾಮದ ಪರಶುರಾಮ, ಶಿವಮೊಗ್ಗ ನಗರದ ದೇವದಾಸ್ ಬಂಧಿತ ಆರೋಪಿಗಳು.