ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಲಯ ಅರಣ್ಯಾಧಿಕಾರಿಗಳಾದ ಪವಿತ್ರ ರಾಘವೇಂದ್ರ, ಸಹಾಯಕ ಅರಣ್ಯಾಧಿಕಾರಿ ಪ್ರಕಾಶ್, ಗೋವಿಂದರಾಜು ಅವರಿಗೆ ದೂರವಾಣಿ ಮೂಲಕ ಗಮನಕ್ಕೆ ತಂದು, ಮರ ಕಡಿಯುವುದನ್ನು ನಿಲ್ಲಿಸುವಂತೆ ಕೇಳಿಕೊಂಡರೂ ಸ್ಪಂದಿಸಲಿಲ್ಲ. ಜಿಲ್ಲಾಧಿಕಾರಿಗೆ ಪತ್ರ ಬರೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.