ಭಾನುವಾರ, 14 ಡಿಸೆಂಬರ್ 2025
×
ADVERTISEMENT
ADVERTISEMENT

ಬಂಜಾರ ಭವನ ಉದ್ಘಾಟನೆ; ತಾಂಡಾ ಅಭಿವೃದ್ಧಿಗೆ ನೂರಾರು ಕೋಟಿ ವೆಚ್ಚ: ಸಚಿವ ಮಹದೇವಪ್ಪ

Published : 14 ಡಿಸೆಂಬರ್ 2025, 6:55 IST
Last Updated : 14 ಡಿಸೆಂಬರ್ 2025, 6:55 IST
ಫಾಲೋ ಮಾಡಿ
Comments
ಬಂಜಾರ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು
ಬಂಜಾರ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ಪ್ರಸ್ತಾವನೆ ಬೋಧಿಸಲಾಯಿತು
ಸರ್ಕಾರ ಬಂಜಾರರು ಸೇರಿದಂತೆ ಎಲ್ಲ ಸಮುದಾಯಕ್ಕೆ ಹಾಸ್ಟೆಲ್‌ ನಿರ್ಮಿಸಬೇಕು. ಮಕ್ಕಳಿಗೆ ಶೈಕ್ಷಣಿಕವಾಗಿ ಶಕ್ತಿ ನೀಡಬೇಕು. ಸಮುದಾಯದ ಜನ ಹೆಚ್ಚಿರುವ ಕ್ಷೇತ್ರಕ್ಕೆ ಅನುದಾನ ನೀಡಬೇಕು.
– ಸಿ.ಬಿ.ಸುರೇಶ್‌ ಬಾಬು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ
ರಾಜ್ಯದಲ್ಲಿ 4 ಸಾವಿರಕ್ಕೂ ಹೆಚ್ಚು ತಾಂಡಾಗಳಿವೆ. ಇಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಮಹಿಳೆಯರು ಐದಾರು ಕಿ.ಮೀ ನಡೆದುಕೊಂಡು ಹೋಗಿ ನೀರು ತರಬೇಕಾದ ಪರಿಸ್ಥಿತಿ ಇದೆ. ರಸ್ತೆ ಚರಂಡಿ ಸಂಪರ್ಕ ಕಲ್ಪಿಸಿಲ್ಲ. ತಾಂಡಾಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಅಗತ್ಯ ಹಣಕಾಸಿನ ನೆರವು ಒದಗಿಸಬೇಕು.
– ಜಯದೇವ ನಾಯಕ್, ಅಧ್ಯಕ್ಷ ತಾಂಡಾ ಅಭಿವೃದ್ಧಿ ನಿಗಮ
ADVERTISEMENT
ADVERTISEMENT
ADVERTISEMENT