ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ತುಮಕೂರು| ಡಿಸಿಆರ್‌ಇ ಠಾಣೆಯತ್ತ ಬಾರದ ಜನರು: ಮೂರು ತಿಂಗಳಲ್ಲಿ 3 ದೂರು ಸಲ್ಲಿಕೆ

Published : 19 ಸೆಪ್ಟೆಂಬರ್ 2025, 6:34 IST
Last Updated : 19 ಸೆಪ್ಟೆಂಬರ್ 2025, 6:34 IST
ಫಾಲೋ ಮಾಡಿ
Comments
ಮಾಜಿ ಕಾರ್ಪೊರೇಟರ್‌ ಕುಟುಂಬ ನಾಪತ್ತೆ
ಪರಿಶಿಷ್ಟ ಮಹಿಳೆಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಮಾಜಿ ಕಾರ್ಪೊರೇಟರ್‌ಗಳಾದ ಇಂದ್ರಕುಮಾರ್‌ ನಳಿನಾ ಇಂದ್ರಕುಮಾರ್‌ ಪುತ್ರ ಯಶಸ್ವಿ ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದಾರೆ. ‘ಯಶಸ್ವಿ ಈಗಾಗಲೇ ನನ್ನನ್ನು ಮದುವೆಯಾಗಿ ಮತ್ತೊಂದು ಯುವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮದುವೆಗೂ ಸಿದ್ಧತೆ ನಡೆಸಿದ್ದಾರೆ’ ಎಂದು ಸರ್ಕಾರಿ ಉದ್ಯೋಗಿಯೊಬ್ಬರು ದೂರು ನೀಡಿದ್ದರು. ಈ ಕುರಿತು ಸೆ. 1ರಂದು ಮಹಿಳಾ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ‘ಪ್ರಕರಣ ಡಿಸಿಆರ್‌ಇ ಠಾಣೆಗೆ ವರ್ಗಾವಣೆಯಾಗಿದೆ. ಪ್ರಕರಣ ದಾಖಲಾದ ನಂತರ ಮೂವರ ಮೊಬೈಲ್‌ ಸ್ವಿಚ್ಡ್‌ ಆಫ್‌ ಆಗಿದೆ. ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಡಿಸಿಆರ್‌ಇ ಡಿವೈಎಸ್‌ಪಿ ದಿವಾಕರ್‌ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT