<p>ಸಿ ಎಸ್ ಪುರ (ಗುಬ್ಬಿ): ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ರೈತ ಶ್ರೀನಿವಾಸ್ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಇದರಿಂದ ತನಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ರೈತ ಅವಲತ್ತುಕೊಂಡರು.</p>.<p>ಬೇಸಿಗೆಯಲ್ಲಿ ರಾಸುಗಳ ಮೇವಿಗೆ ಕೊರತೆ ಆಗಬಾರದು ಎಂಬ ಕಾರಣಕ್ಕೆ ಐದು ಟ್ರ್ಯಾಕ್ಟರ್ಗಿಂತಲೂ ಹೆಚ್ಚು ಹುಲ್ಲು ಸಂಗ್ರಹಿಸಿ, ಬಣವೆ ಹಾಕಿದ್ದೆ. ಶುಕ್ರವಾರ ತಡರಾತ್ರಿ ಬೆಂಕಿ ಬಿದ್ದು, ಹುಲ್ಲು ಸುಟ್ಟು ಬೂದಿಯಾಗಿದೆ. ಇದು ಕಿಡಿಗೇಡಿಗಳ ಕೃತ್ಯವಿರಬಹುದು ಎಂದು ರೈತನ ಕುಟುಂಬಸ್ಥರು ಶಂಕಿಸಿದ್ದಾರೆ.</p>.<p>ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ರೈತ ಶ್ರೀನಿವಾಸ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-17-842016479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿ ಎಸ್ ಪುರ (ಗುಬ್ಬಿ): ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ರೈತ ಶ್ರೀನಿವಾಸ್ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಇದರಿಂದ ತನಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ರೈತ ಅವಲತ್ತುಕೊಂಡರು.</p>.<p>ಬೇಸಿಗೆಯಲ್ಲಿ ರಾಸುಗಳ ಮೇವಿಗೆ ಕೊರತೆ ಆಗಬಾರದು ಎಂಬ ಕಾರಣಕ್ಕೆ ಐದು ಟ್ರ್ಯಾಕ್ಟರ್ಗಿಂತಲೂ ಹೆಚ್ಚು ಹುಲ್ಲು ಸಂಗ್ರಹಿಸಿ, ಬಣವೆ ಹಾಕಿದ್ದೆ. ಶುಕ್ರವಾರ ತಡರಾತ್ರಿ ಬೆಂಕಿ ಬಿದ್ದು, ಹುಲ್ಲು ಸುಟ್ಟು ಬೂದಿಯಾಗಿದೆ. ಇದು ಕಿಡಿಗೇಡಿಗಳ ಕೃತ್ಯವಿರಬಹುದು ಎಂದು ರೈತನ ಕುಟುಂಬಸ್ಥರು ಶಂಕಿಸಿದ್ದಾರೆ.</p>.<p>ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ರೈತ ಶ್ರೀನಿವಾಸ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-17-842016479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>