<p><strong>ಗುಬ್ಬಿ:</strong> ನೆಲಮಂಗಲದ ನಗರೂರು ಗ್ರಾಮದ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ 5ನೇ ವರ್ಷದ ವಾರ್ಷಿಕೋತ್ಸವ, ಪೂರ್ಣಾನಂದಪುರಿ ಸ್ವಾಮೀಜಿ 5ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ, ದಾಸೋಹ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31ರಂದು ಮಠದ ಆವರಣದಲ್ಲಿ ನಡೆಯಲಿದೆ.</p>.<p>‘ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯೇಂದ್ರಪುರಿ ಸ್ವಾಮೀಜಿ, ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಗಾಣಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಕೆ.ನಾರಾಯಣಪ್ಪ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ನಿಶ್ಚಿಲಾನಂದನಾಥ ಸ್ವಾಮೀಜಿ, ನೆಲಮಂಗಲ ಬಸವಣ್ಣ ಮಠದ ಸಿದ್ಧಲಿಂಗ ಸ್ವಾಮೀಜಿ ಭಾಗವಹಿಸಲಿದ್ದಾರೆ. ಮುಖಂಡರಾದ ಸಿದ್ದೇಶ್, ವಿನಯ್, ಗೋಪಾಲಕೃಷ್ಣ, ನಾಗೇಂದ್ರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-17-1794904781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ನೆಲಮಂಗಲದ ನಗರೂರು ಗ್ರಾಮದ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ 5ನೇ ವರ್ಷದ ವಾರ್ಷಿಕೋತ್ಸವ, ಪೂರ್ಣಾನಂದಪುರಿ ಸ್ವಾಮೀಜಿ 5ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ, ದಾಸೋಹ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31ರಂದು ಮಠದ ಆವರಣದಲ್ಲಿ ನಡೆಯಲಿದೆ.</p>.<p>‘ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯೇಂದ್ರಪುರಿ ಸ್ವಾಮೀಜಿ, ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಗಾಣಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಕೆ.ನಾರಾಯಣಪ್ಪ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ನಿಶ್ಚಿಲಾನಂದನಾಥ ಸ್ವಾಮೀಜಿ, ನೆಲಮಂಗಲ ಬಸವಣ್ಣ ಮಠದ ಸಿದ್ಧಲಿಂಗ ಸ್ವಾಮೀಜಿ ಭಾಗವಹಿಸಲಿದ್ದಾರೆ. ಮುಖಂಡರಾದ ಸಿದ್ದೇಶ್, ವಿನಯ್, ಗೋಪಾಲಕೃಷ್ಣ, ನಾಗೇಂದ್ರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-17-1794904781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>