<p><strong>ತುಮಕೂರು</strong>: ಬುಧವಾರ ರಾತ್ರಿ ಬಿದ್ದ ಮಳೆಗೆ ಶಿರಾ ತಾಲ್ಲೂಕು ಯಾದಲಡಕು ಗ್ರಾಮದ ಕೆರೆ ಏರಿ ಮತ್ತೆ ಒಡೆದು ಹೋಗಿದೆ.</p>.<p>ಕಳೆದ ಏಳು ವರ್ಷಗಳಿಂದಲೂ ಈ ಕೆರೆ ಏರಿಯನ್ನು ದುರಸ್ತಿ ಮಾಡುತ್ತಲೇ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆಯಲ್ಲಿ ನೀರು ಸಂಗ್ರಹ ಆಗುತ್ತಿದೆ ಎನ್ನುವಾಗಲೇ ಕೆರೆ ಏರಿ ಒಡೆದಿದೆ.</p>.<p>ಕಳೆದ ವರ್ಷ ಕಳಪೆ ಕಾಮಗಾರಿ ಮಾಡಿದ್ದರಿಂದ ಒಡೆದು ಹೋಗಿತ್ತು. ಈಗ ಮತ್ತೆ ಪುನರಾವರ್ತನೆಯಾಗಿದೆ. ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬುಧವಾರ ರಾತ್ರಿ ಬಿದ್ದ ಮಳೆಗೆ ಶಿರಾ ತಾಲ್ಲೂಕು ಯಾದಲಡಕು ಗ್ರಾಮದ ಕೆರೆ ಏರಿ ಮತ್ತೆ ಒಡೆದು ಹೋಗಿದೆ.</p>.<p>ಕಳೆದ ಏಳು ವರ್ಷಗಳಿಂದಲೂ ಈ ಕೆರೆ ಏರಿಯನ್ನು ದುರಸ್ತಿ ಮಾಡುತ್ತಲೇ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆಯಲ್ಲಿ ನೀರು ಸಂಗ್ರಹ ಆಗುತ್ತಿದೆ ಎನ್ನುವಾಗಲೇ ಕೆರೆ ಏರಿ ಒಡೆದಿದೆ.</p>.<p>ಕಳೆದ ವರ್ಷ ಕಳಪೆ ಕಾಮಗಾರಿ ಮಾಡಿದ್ದರಿಂದ ಒಡೆದು ಹೋಗಿತ್ತು. ಈಗ ಮತ್ತೆ ಪುನರಾವರ್ತನೆಯಾಗಿದೆ. ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>