<p>ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ ಟಿ.ಕ್ರಾಸ್ನ ಕೋಡಿನಾಗಸಂದ್ರ ವಿನಾಯಕ ಮಾರುತಿ ದೇವಾಲಯ ವಿಗ್ರಹ ಪ್ರತಿಷ್ಠಾಪನೆ ವಿಮಾನಗೋಪುರ ಕಳಸ ಸ್ಥಾಪನೆ ಮತ್ತು ಮಾರುತಿ ಪ್ರತಿಮೆ ಅನಾವರಣ ಸಮಾರಂಭ ಮೇ 7 ಮತ್ತು 8ರಂದು ನಡೆಯಲಿದೆ ಎಂದ ದೇಗುಲ ಸಮಿತಿ ಅಧ್ಯಕ್ಷ ಎನ್.ಲೋಕೇಶ್ ತಿಳಿಸಿದರು.</p>.<p>ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಮಾರುತಿ ದೇವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 7ರಂದು ಬೆಳಗ್ಗೆ ಧ್ವಜಾರೋಹಣ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಮೇ 8ರಂದು ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಂ.ಟಿ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಉಪಾಧ್ಯಕ್ಷ ಕೆ.ರಘು, ಹನುಮಂತರಾಜು, ಕಾರ್ಯದರ್ಶಿ ಜಿ.ಡಿ.ಗಂಗಾಧರಯ್ಯ, ಖಜಾಂಚಿ ಎಸ್.ಎನ್.ಚಂದ್ರಶೇಖರಯ್ಯ, ಸದಸ್ಯರಾದ ನಂಜುಂಡಯ್ಯ, ವೈ.ಮಂಜುನಾಥ್, ಪಿ.ನಾಗೇಶ್, ಸ್ವಾಮಿ, ಎಂ.ಕೆ.ಶಿವಣ್ಣ, ಕೆ.ಎಲ್.ಲೋಕೇಶ್, ಎಸ್.ಪಿ.ಶಿವಣ್ಣ, ಎಸ್.ಎನ್.ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-17-1352880667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ ಟಿ.ಕ್ರಾಸ್ನ ಕೋಡಿನಾಗಸಂದ್ರ ವಿನಾಯಕ ಮಾರುತಿ ದೇವಾಲಯ ವಿಗ್ರಹ ಪ್ರತಿಷ್ಠಾಪನೆ ವಿಮಾನಗೋಪುರ ಕಳಸ ಸ್ಥಾಪನೆ ಮತ್ತು ಮಾರುತಿ ಪ್ರತಿಮೆ ಅನಾವರಣ ಸಮಾರಂಭ ಮೇ 7 ಮತ್ತು 8ರಂದು ನಡೆಯಲಿದೆ ಎಂದ ದೇಗುಲ ಸಮಿತಿ ಅಧ್ಯಕ್ಷ ಎನ್.ಲೋಕೇಶ್ ತಿಳಿಸಿದರು.</p>.<p>ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಮಾರುತಿ ದೇವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 7ರಂದು ಬೆಳಗ್ಗೆ ಧ್ವಜಾರೋಹಣ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಮೇ 8ರಂದು ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಂ.ಟಿ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಉಪಾಧ್ಯಕ್ಷ ಕೆ.ರಘು, ಹನುಮಂತರಾಜು, ಕಾರ್ಯದರ್ಶಿ ಜಿ.ಡಿ.ಗಂಗಾಧರಯ್ಯ, ಖಜಾಂಚಿ ಎಸ್.ಎನ್.ಚಂದ್ರಶೇಖರಯ್ಯ, ಸದಸ್ಯರಾದ ನಂಜುಂಡಯ್ಯ, ವೈ.ಮಂಜುನಾಥ್, ಪಿ.ನಾಗೇಶ್, ಸ್ವಾಮಿ, ಎಂ.ಕೆ.ಶಿವಣ್ಣ, ಕೆ.ಎಲ್.ಲೋಕೇಶ್, ಎಸ್.ಪಿ.ಶಿವಣ್ಣ, ಎಸ್.ಎನ್.ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-17-1352880667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>