ತುಮಕೂರು: ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸಮೀಪದ ಕುರಂಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜುಂಜರಾಮನಹಳ್ಳಿ ಗ್ರಾಮದ ಜನರು ಎಂ ಸ್ಯಾಂಡ್ ಸರಬರಾಜು ಲಾರಿಗಳನ್ನು ಸೋಮವಾರ ಬೆಳಿಗ್ಗೆಯಿಂದ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ನಿಗದಿಪಡಿಸಿದಕ್ಕಿಂತ ನಿಗದಿಗಿಂತ ಹೆಚ್ಚಿನ ಮರಳು ಸಾಗಣೆ ತಡೆಯಬೇಕು, ಅತಿ ವೇಗದ ಸಂಚಾರ ನಿಯಂತ್ರಿಸಬೇಕು, ಹಾಳಾಗಿರುವ ರಸ್ತೆಯನ್ನು ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿಗಳನ್ನು ತಡೆದಿದ್ದಾರೆ.
ತುಮಕೂರಿನ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸಮೀಪದ ಕುರಂಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜುಂಜರಾಮನಹಳ್ಳಿ ಗ್ರಾಮದ ಜನರು ಎಂ ಸ್ಯಾಂಡ್ ಸರಬರಾಜು ಲಾರಿಗಳನ್ನು ಸೋಮವಾರ ಬೆಳಿಗ್ಗೆಯಿಂದ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.#tumkur#msand#overloadpic.twitter.com/24q53lmJ90