<p>ತುಮಕೂರು: ಇಲ್ಲಿನ ಅಶೋಕನಗರದ ಏಳನೇ ಅಡ್ಡರಸ್ತೆ ಬಳಿಯಿರುವ ವಿಘ್ನೇಶ್ವರ ಕಂಫರ್ಟ್ಸ್ನಲ್ಲಿ ರುದ್ರಾಕ್ಷಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇದು ಮೇ 20ರಿಂದ ಆರಂಭಗೊಂಡಿದ್ದು, ಸೋಮವಾರ (ಮೇ 25) ಕೊನೆಗೊಳ್ಳಲಿದೆ.</p>.<p>ಹೈದರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ಈ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ವಿರಳವಾದ ರತ್ನದ ಹರಳುಗಳು ಸಿಗುತ್ತವೆ. ರುದ್ರಾಕ್ಷಿಗಳ ವಿಶೇಷತೆ ಮತ್ತು ಅವುಗಳ ಮಹತ್ವವನ್ನು ಗ್ರಾಹಕರಿಗೆ ತಿಳಿಸಲಾಗುವುದು. ಅಸಲಿ ಮತ್ತು ನಕಲಿ ರುದ್ರಾಕ್ಷಿಗಳ ಭಿನ್ನತೆ ತಿಳಿಸಲಾಗುವುದು. ಗುಣಮಟ್ಟದ ರುದ್ರಾಕ್ಷಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದರಲ್ಲಿ ಇಂಡಸ್ -ನೇಪಾಳ ರುದ್ರಾಕ್ಷ ಸಂಸ್ಥೆ ವಿಶ್ವಾಸಾರ್ಹತೆ ಹೊಂದಿದೆ’ ಎಂದು ಸಂಸ್ಥೆಯ ನಿರ್ದೇಶಕ ನರೇಂದ್ರ ಕಾಶಿರೆಡ್ಡಿ ಹೇಳುತ್ತಾರೆ.</p>.<p>ಮೇಳವು ಬೆಳಿಗ್ಗೆ 10-30 ರಿಂದ ರಾತ್ರಿ 9ರವರೆಗೆ ತೆರಿದಿರುತ್ತದೆ. ಮಾಹಿತಿ ಸಂಪರ್ಕ ದೂರವಾಣಿ ಸಂಖ್ಯೆ: 7097296666</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-1910246334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಇಲ್ಲಿನ ಅಶೋಕನಗರದ ಏಳನೇ ಅಡ್ಡರಸ್ತೆ ಬಳಿಯಿರುವ ವಿಘ್ನೇಶ್ವರ ಕಂಫರ್ಟ್ಸ್ನಲ್ಲಿ ರುದ್ರಾಕ್ಷಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇದು ಮೇ 20ರಿಂದ ಆರಂಭಗೊಂಡಿದ್ದು, ಸೋಮವಾರ (ಮೇ 25) ಕೊನೆಗೊಳ್ಳಲಿದೆ.</p>.<p>ಹೈದರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ಈ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ವಿರಳವಾದ ರತ್ನದ ಹರಳುಗಳು ಸಿಗುತ್ತವೆ. ರುದ್ರಾಕ್ಷಿಗಳ ವಿಶೇಷತೆ ಮತ್ತು ಅವುಗಳ ಮಹತ್ವವನ್ನು ಗ್ರಾಹಕರಿಗೆ ತಿಳಿಸಲಾಗುವುದು. ಅಸಲಿ ಮತ್ತು ನಕಲಿ ರುದ್ರಾಕ್ಷಿಗಳ ಭಿನ್ನತೆ ತಿಳಿಸಲಾಗುವುದು. ಗುಣಮಟ್ಟದ ರುದ್ರಾಕ್ಷಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದರಲ್ಲಿ ಇಂಡಸ್ -ನೇಪಾಳ ರುದ್ರಾಕ್ಷ ಸಂಸ್ಥೆ ವಿಶ್ವಾಸಾರ್ಹತೆ ಹೊಂದಿದೆ’ ಎಂದು ಸಂಸ್ಥೆಯ ನಿರ್ದೇಶಕ ನರೇಂದ್ರ ಕಾಶಿರೆಡ್ಡಿ ಹೇಳುತ್ತಾರೆ.</p>.<p>ಮೇಳವು ಬೆಳಿಗ್ಗೆ 10-30 ರಿಂದ ರಾತ್ರಿ 9ರವರೆಗೆ ತೆರಿದಿರುತ್ತದೆ. ಮಾಹಿತಿ ಸಂಪರ್ಕ ದೂರವಾಣಿ ಸಂಖ್ಯೆ: 7097296666</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-17-1910246334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>