ಶಿವಕುಮಾರ ಸ್ವಾಮೀಜಿ ನಿಧನ ಹೊಂದಿದ ದಿನ ನಾನು ಇಲ್ಲಿಗೆ ಬಂದಿದ್ದೆ. ಆಗ ನನಗೆ ಅನ್ನಿಸಿತು. ಸಿದ್ಧಗಂಗಾ ಮಠಕ್ಕೆ ಸಾವಿರಾರು ರಾಜಕೀಯ ನಾಯಕರು, ಗಣ್ಯರು ಬಂದು ಹೋಗಿದ್ದಾರೆ ಆದರೆ ಅವರು ಯಾರಿಗೂ ಸಿದ್ದಗಂಗಾ ಮಠದ ಬಳಿ ರೈಲ್ವೆ ಮೇಲ್ಸೇತುವೆ ಮಾಡಬೇಕು ಎಂದು ಅನ್ನಿಸಲಿಲ್ಲ. ನಾನು ಈ ಬಗ್ಗೆ ಹೋರಾಟ ನಡೆಸಿದ ಪರಿಣಾಮ ಸೇತುವೆ ನಿರ್ಮಾಣವಾಯಿತು. ಇದು ಖುಷಿಯ ವಿಚಾರ ಎಂದು ಹೇಳಿದರು.