<p><strong>ತುಮಕೂರು</strong>: ಕಂಪನಿಯ ಲೆಟರ್ಹೆಡ್, ಮೊಹರು, ಸಹಿ ನಕಲು ಮಾಡಿ, ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ ಬೆಂಗಳೂರಿನ ಅಶ್ವಿನ್ ಅಶ್ವತ್ಥರಾಮ ಸೇರಿ 6 ಜನರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸನ್ ಬಯೋ ಫ್ಯೂಯಲ್ ಪ್ರೈ.ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಭದ್ರಾರಾಧ್ಯ ಅವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಅಶ್ವಿನ್ ಅಶ್ವತ್ಥರಾಮ, ಗೋವಿಂದಪ್ಪ, ಶ್ರೀರಾಮಚಂದ್ರ, ಜಯಶ್ರೀ ಅಶ್ವತ್ಥರಾಮ, ಟಿ.ಎಸ್.ಜಗದೀಶ್, ಶ್ರೀನಿವಾಸ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕಂಪನಿಯ ಲೆಟರ್ಹೆಡ್, ಮೊಹರು, ಸಹಿ ನಕಲು ಮಾಡಿ, ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ ಬೆಂಗಳೂರಿನ ಅಶ್ವಿನ್ ಅಶ್ವತ್ಥರಾಮ ಸೇರಿ 6 ಜನರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸನ್ ಬಯೋ ಫ್ಯೂಯಲ್ ಪ್ರೈ.ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಭದ್ರಾರಾಧ್ಯ ಅವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಅಶ್ವಿನ್ ಅಶ್ವತ್ಥರಾಮ, ಗೋವಿಂದಪ್ಪ, ಶ್ರೀರಾಮಚಂದ್ರ, ಜಯಶ್ರೀ ಅಶ್ವತ್ಥರಾಮ, ಟಿ.ಎಸ್.ಜಗದೀಶ್, ಶ್ರೀನಿವಾಸ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>