ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಬಾವಿಗೆ ಬಿದ್ದು ಕರಡಿ ಸಾವು

Last Updated 13 ಜನವರಿ 2021, 8:35 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ದೊಗ್ಗನಹಳ್ಳಿ ಬಳಿ ಬಾವಿಗೆ ಬಿದ್ದು ಕರಡಿ ಸಾವನ್ನಪ್ಪಿದೆ.

ಆಹಾರ ಅರಸಿ ಮಂಗಳವಾರ ತಡರಾತ್ರಿ ಕರಡಿ ಬಂದಿರಬಹುದು. ಗ್ರಾಮದ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಬಾವಿಯಲ್ಲಿ ಕರಡಿ ಮೃತದೇಹ ಪತ್ತೆಯಾಗಿದೆ. ಬಾವಿ ಸಾಕಷ್ಟು ಆಳವಿದ್ದು, ಮೇಲೆ ಬರಲಾರದೆ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಕೊರಟಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT