<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತಿಪ್ಪನಹಳ್ಳಿ ಗ್ರಾಮಕ್ಕೆ ಸಂಜೆ ವೇಳೆಯೂ ತುಮಕೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಹೊಂಗಿರಣ ಯುವಜನ ಸಂಘದಿಂದ ಪತ್ರ ಚಳವಳಿ ನಡೆಸಲಾಯಿತು.</p>.<p>ತಾಲ್ಲೂಕಿನ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ತುಮಕೂರಿಗೆ ಹೋಗಲು ಬಸ್ ವ್ಯವಸ್ಥೆ ಇರುತ್ತದೆ. ಆದರೆ ಸಂಜೆ ವೇಳೆ ಬಸ್ ಬರುತ್ತಿಲ್. ಇದರಿಂದಾಗಿ ಕಾಲೇಜಿಗೆ ಹೋಗಲು, ಕೆಲಸಕ್ಕೆ ಹೋಗಲು ತೊಂದರೆ ಆಗುತ್ತಿದೆ. ಈ ಬಸ್ ವ್ಯವಸ್ಥೆ ಕೇವಲ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಅಷ್ಟೇ ಅಲ್ಲದೆ ಆ ವ್ಯಾಪ್ತಿಗೆ ಬರುವ ಹಲವು ಹಳ್ಳಿಯ ಜನರಿಗೂ ತೊಂದರೆಯಾಗುತ್ತಿದೆ ಅದ್ದರಿಂದ ಸಂಜೆ ಸಹ ಬಸ್ ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಹೊಂಗಿರಣ ಯುವಜನ ಸಂಘದ ಅಧ್ಯಕ್ಷ ರಂಗನಾಥ ಎಸ್. ತಿಳಿಸಿದರು.</p>.<p>ಸಂಘದ ಸದಸ್ಯರಾದ ರಕ್ಷಿತ್, ಭರತ್, ರಾಕೇಶ್, ಗೌತಮ್, ಮಂಜುನಾಥ್, ಪವನ್, ಯೋಗೇಶ್, ವಿನಯ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-761418579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತಿಪ್ಪನಹಳ್ಳಿ ಗ್ರಾಮಕ್ಕೆ ಸಂಜೆ ವೇಳೆಯೂ ತುಮಕೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಹೊಂಗಿರಣ ಯುವಜನ ಸಂಘದಿಂದ ಪತ್ರ ಚಳವಳಿ ನಡೆಸಲಾಯಿತು.</p>.<p>ತಾಲ್ಲೂಕಿನ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ತುಮಕೂರಿಗೆ ಹೋಗಲು ಬಸ್ ವ್ಯವಸ್ಥೆ ಇರುತ್ತದೆ. ಆದರೆ ಸಂಜೆ ವೇಳೆ ಬಸ್ ಬರುತ್ತಿಲ್. ಇದರಿಂದಾಗಿ ಕಾಲೇಜಿಗೆ ಹೋಗಲು, ಕೆಲಸಕ್ಕೆ ಹೋಗಲು ತೊಂದರೆ ಆಗುತ್ತಿದೆ. ಈ ಬಸ್ ವ್ಯವಸ್ಥೆ ಕೇವಲ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಅಷ್ಟೇ ಅಲ್ಲದೆ ಆ ವ್ಯಾಪ್ತಿಗೆ ಬರುವ ಹಲವು ಹಳ್ಳಿಯ ಜನರಿಗೂ ತೊಂದರೆಯಾಗುತ್ತಿದೆ ಅದ್ದರಿಂದ ಸಂಜೆ ಸಹ ಬಸ್ ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಹೊಂಗಿರಣ ಯುವಜನ ಸಂಘದ ಅಧ್ಯಕ್ಷ ರಂಗನಾಥ ಎಸ್. ತಿಳಿಸಿದರು.</p>.<p>ಸಂಘದ ಸದಸ್ಯರಾದ ರಕ್ಷಿತ್, ಭರತ್, ರಾಕೇಶ್, ಗೌತಮ್, ಮಂಜುನಾಥ್, ಪವನ್, ಯೋಗೇಶ್, ವಿನಯ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-17-761418579</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>