ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ತುಮಕೂರು ನಗರಕ್ಕೆ ನೀರು | ₹500 ಕೋಟಿಗೆ ಬೇಡಿಕೆ: ಶಾಸಕ ಜಿ.ಬಿ.ಜ್ಯೋತಿಗಣೇಶ್

Published : 22 ಆಗಸ್ಟ್ 2025, 7:02 IST
Last Updated : 22 ಆಗಸ್ಟ್ 2025, 7:02 IST
ಫಾಲೋ ಮಾಡಿ
Comments
ಪಾಲಿಕೆಯಲ್ಲಿ ಮಧ್ಯವರ್ತಿ ಹಾವಳಿ
ಮಹಾನಗರ ಪಾಲಿಕೆಯಲ್ಲಿ ಇ–ಖಾತೆ ಮಾಡಿಕೊಡಲು ಜನರನ್ನು ಅಲೆಸಲಾಗುತ್ತಿದೆ. ಮಧ್ಯವರ್ತಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ. ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ ಎಂದು ಜ್ಯೋತಿಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ಎಷ್ಟು ಹೇಳಿದರೂ ಪಾಲಿಕೆ ಅಧಿಕಾರಿಗಳು ಕೇಳುತ್ತಿಲ್ಲ. ಜನರನ್ನು ಗೋಳಾಡಿಸುವುದು ತಪ್ಪಿಲ್ಲ. ಮೊದಲು ಮಧ್ಯವರ್ತಿಗಳ ಕಾಟ ತಪ್ಪಿಸಿ ಜನರ ಕೆಲಸ ಮಾಡಿಕೊಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT