ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.