<p><strong>ತುಮಕೂರು:</strong>ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ವಿಜಯಲಕ್ಷ್ಮಿ ಖಾಸಗಿ ಬಸ್ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಅಪಘಾತಕ್ಕೀಡಾಗಿದ್ದು, 5ಮಂದಿಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರನ್ನುಗೆರಹಳ್ಳಿಯ ಇಮ್ರಾನ್(20),ಹೊಳವಹಳ್ಳಿಯಅಕ್ರಮ್ ಪಾಷ (28),ಪುಲಮಾಚಿಯಶಿವಕುಮಾರ್(27), ಕೊರಟಗೆರೆಯ ಸಾದತ್(18), ಕೊಡಿಗೆಹಳ್ಳಿಯ ಶ್ರೀನಿವಾಸ್(40) ಎಂದು ಗುರುತಿಸಲಾಗಿದೆ.</p>.<p>10ಕ್ಕೂ ಹೆಚ್ಚು ಜನರುಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಬಸ್ ಅಡಿಯಲ್ಲಿ ಇನ್ನಷ್ಟು ಜನರು ಸಿಲುಕಿದ್ದಾರೆ.</p>.<p>ಬಸ್ ತೆರವು ಕಾರ್ಯಾಚರಣೆ ಮುಂದುವರೆದಿದ್ದು,ಘಟನಾ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು:</strong>ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ವಿಜಯಲಕ್ಷ್ಮಿ ಖಾಸಗಿ ಬಸ್ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಅಪಘಾತಕ್ಕೀಡಾಗಿದ್ದು, 5ಮಂದಿಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತರನ್ನುಗೆರಹಳ್ಳಿಯ ಇಮ್ರಾನ್(20),ಹೊಳವಹಳ್ಳಿಯಅಕ್ರಮ್ ಪಾಷ (28),ಪುಲಮಾಚಿಯಶಿವಕುಮಾರ್(27), ಕೊರಟಗೆರೆಯ ಸಾದತ್(18), ಕೊಡಿಗೆಹಳ್ಳಿಯ ಶ್ರೀನಿವಾಸ್(40) ಎಂದು ಗುರುತಿಸಲಾಗಿದೆ.</p>.<p>10ಕ್ಕೂ ಹೆಚ್ಚು ಜನರುಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಬಸ್ ಅಡಿಯಲ್ಲಿ ಇನ್ನಷ್ಟು ಜನರು ಸಿಲುಕಿದ್ದಾರೆ.</p>.<p>ಬಸ್ ತೆರವು ಕಾರ್ಯಾಚರಣೆ ಮುಂದುವರೆದಿದ್ದು,ಘಟನಾ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>