ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುವ ಅಥವಾ ತೊಂದರೆ ಒಳಗಾಗುವ ವ್ಯಕ್ತಿ, ಅವರ ಸಂಬಂಧಿಕರು, ವಯಸ್ಕರು, ಮನೆಯಿಂದ ಹೊರಬರಲು ಸಾಧ್ಯವಾಗದವರಿಗೆ ಆಹಾರ, ಊಟ ಮತ್ತು ಔಷಧಗಳ ಕೊರತೆ ಉಂಟಾದಲ್ಲಿ ಈ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹಂಚಾಟೆ ಸಂಜೀವಕುಮಾರ ತಿಳಿಸಿದ್ದಾರೆ.