ದಾಸಾಲುಕುಂಟೆ ಕೆರೆ ಕೋಡಿ ಬಿದ್ದಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿದೆ. ತೋವಿನಕೆರೆ ತೊಟ್ಲುಕೆರೆ ಮಾರ್ಗ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ನೀರು ಹರಿಯುತ್ತಿರುವುದನ್ನು ಲೆಕ್ಕಿಸಿದೆ ಸಂಚರಿಸಿದ ಬಸ್ ಮಾರ್ಗಮಧ್ಯೆಯೇ ನಿಂತಿತ್ತು. ಬಸ್ ಮತ್ತು ಪ್ರಯಾಣಿಕರನ್ನು ಜೆಸಿಬಿ ಸಹಾಯದಿಂದ ಸ್ಥಳೀಯರು ಹೊರತೆಗೆದರು.