ನಂತರ ಮಾತು ಮುಂದುವರೆಸಿದ ಜಿ.ಎಸ್.ಬಸವರಾಜು, ‘ಅವನ್ಯಾರನ್ನೋ ನಮ್ಮ ತಾಲ್ಲೂಕಿಗೆ ಕರೆದುಕೊಂಡು ಬಂದ. ಅವನು ಬರುವಾಗಲೇ ಒಂದು ಸಾವಿರ ಕೋಟಿ ಡಿಕ್ಲೇರ್ ಮಾಡಿಕೊಂಡು ಬಂದಿದ್ದಾನೆ (ವಿಧಾನ ಪರಿಷತ್ ಅಭ್ಯರ್ಥಿಯಾಗಿದ್ದ ಲೋಕೇಶ್ಗೌಡ ಕುರಿತು). ಅವನು ನಮ್ಮನ್ನು ಕರೆಯಲಿಲ್ಲ, ಮಾತನಾಡಿಸಲೂ ಇಲ್ಲ’ ಎನ್ನುತಾರೆ (ಸಚಿವ ಮಾಧುಸ್ವಾಮಿ ಅವರು ಲೋಕೇಶ್ಗೌಡ ಅವರನ್ನು ಕರೆತಂದಿದ್ದರು ಎಂಬ ಕಾರಣಕ್ಕೆ ಈ ವಿಚಾರ ಪ್ರಸ್ತಾಪವಾಗಿದೆ).