ನರೇಂದ್ರ ಮೋದಿ ಇಲ್ಲಿಯವರೆಗೂ ರೈತರ ಸಾಲ ಮನ್ನಾ ಮಾಡಿಲ್ಲ, ಒಂದು ವೇಳೆ ಸಾಲ ಮನ್ನಾ ಮಾಡಿದರೆ ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು ಹೇಳುತ್ತಾರೆ. ಆದರೆ, ರಾಜ್ಯದಲ್ಲಿ ನಾವು ರೈತರ ₹ 8,165 ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಬಿಜೆಪಿ ಬಣ್ಣದ ಮಾತುಗಳಿಗೆ, ಶಾಸಕ ಗೋವಿಂದ ಕಾರಜೋಳ ಬಣ್ಣದ ಮಾತುಗಳಿಗೆ ಮರಳಾಗಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.