ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

33 ದ್ವಿಚಕ್ರ ವಾಹನ ವಶ

Last Updated 1 ಏಪ್ರಿಲ್ 2020, 14:15 IST
ಅಕ್ಷರ ಗಾತ್ರ

ತುಮಕೂರು: ಜನರ ಓಡಾಟ ನಿಯಂತ್ರಿಸಲು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಖುದ್ದು ರಸ್ತೆಗಿಳಿದಿದ್ದರು. ನಗರದ ಕೋಡಿ ಬಸವಣ್ಣನ ದೇವಸ್ಥಾನದ ಬಳಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ, ಕಾರುಗಳನ್ನು ತಡೆದು ವಿಚಾರಣೆ ನಡೆಸಿದರು.

ಅನಗತ್ಯವಾಗಿ ಓಡಾಡದಂತೆ ಜನರಿಗೆ ಸೂಚನೆ ನೀಡಿದರು. ಕಾರು ಮತ್ತು ಬೈಕ್‌ಗಳಲ್ಲಿ ಬಂದ ಯುವಕರ ದಾಖಲೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ಬುಧವಾರ ಜಿಲ್ಲೆಯಾದ್ಯಂತ ಸಕಾರಣವಿಲ್ಲದೆ ತಿರುಗಾಡುತ್ತಿದ್ದ 33 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT