ಎಲ್ಲಾ ಸಿನಿಮಾಗಳ ಕುರಿತು ಚರ್ಚೆ, ಸಂವಾದ ನಡೆಯಲಿದ್ದು, ಪ್ರೊ.ರಾಜಾರಾಮ ತೋಳ್ಪಾಡಿ, ಪ್ರೊ.ಎಚ್.ಕೆ.ಶಿವಲಿಂಗಸ್ವಾಮಿ, ಪ್ರೊ.ಎನ್.ಎಸ್.ಗುಂಡೂರ, ವಿ.ಎಲ್.ನರಸಿಂಹಮೂರ್ತಿ, ಗೋವಿಂದರಾಜು ಎಂ.ಕಲ್ಲೂರು, ಬಿ.ಅಮರ್ ಮೊದಲಾದವರು ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ನಿತ್ಯಾನಂದ ಶೆಟ್ಟಿ ತಿಳಿಸಿದ್ದಾರೆ.