<p><strong>ತುರುವೇಕೆರೆ:</strong> ತಾಲ್ಲೂಕಿನ ಹಲವು ಹೈನುಗಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಹಲವು ಯೋಜನೆಗಳ ಅಡಿ ₹13.60 ಲಕ್ಷದ ಚೆಕ್ ಅನ್ನು ಕೆಎಂಎಫ್ ಜಿಲ್ಲಾ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ವಿತರಿಸಿದರು.</p>.<p>ಪಟ್ಟಣ ಎಪಿಎಂಸಿ ಆವರಣದಲ್ಲಿರುವ ನಂದಿನಿ ಕ್ಷೀರ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಾರಂಭದಲ್ಲಿ ಅವರು, ರಾಸುಗಳ ವಿಮಾ ಯೋಜನೆಯಡಿ ಮೃತಪಟ್ಟ 14 ರಾಸುಗಳ ಮಾಲೀಕರಿಗೆ ₹80 ಸಾವಿರ, ಮೃತಪಟ್ಟ ಇಬ್ಬರು ಹೈನುಗಾರರಿಗೆ ತಲಾ ₹50 ಸಾವಿರ, ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲು ಒಬ್ಬ ವಿದ್ಯಾರ್ಥಿಗೆ ₹10 ಸಾವಿರ, ಬೆಂಕಿಕೆರೆಯ ಕಟ್ಟಡ ನಿರ್ಮಾಣ ಅನುದಾನ ₹4.50 ಲಕ್ಷ ಚೆಕ್ ವಿತರಿಸಿದರು.</p>.<p>ತಾಲ್ಲೂಕು ಮುಖ್ಯಸ್ಥ ಮಂಜುನಾಥ್, ವಿಸ್ತರಣಾಧಿಕಾರಿಗಳಾದ ದಿವಾಕರ್, ಕಿರಣ್, ಸುನಿಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-17-67192762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ಹಲವು ಹೈನುಗಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಹಲವು ಯೋಜನೆಗಳ ಅಡಿ ₹13.60 ಲಕ್ಷದ ಚೆಕ್ ಅನ್ನು ಕೆಎಂಎಫ್ ಜಿಲ್ಲಾ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ವಿತರಿಸಿದರು.</p>.<p>ಪಟ್ಟಣ ಎಪಿಎಂಸಿ ಆವರಣದಲ್ಲಿರುವ ನಂದಿನಿ ಕ್ಷೀರ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಾರಂಭದಲ್ಲಿ ಅವರು, ರಾಸುಗಳ ವಿಮಾ ಯೋಜನೆಯಡಿ ಮೃತಪಟ್ಟ 14 ರಾಸುಗಳ ಮಾಲೀಕರಿಗೆ ₹80 ಸಾವಿರ, ಮೃತಪಟ್ಟ ಇಬ್ಬರು ಹೈನುಗಾರರಿಗೆ ತಲಾ ₹50 ಸಾವಿರ, ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲು ಒಬ್ಬ ವಿದ್ಯಾರ್ಥಿಗೆ ₹10 ಸಾವಿರ, ಬೆಂಕಿಕೆರೆಯ ಕಟ್ಟಡ ನಿರ್ಮಾಣ ಅನುದಾನ ₹4.50 ಲಕ್ಷ ಚೆಕ್ ವಿತರಿಸಿದರು.</p>.<p>ತಾಲ್ಲೂಕು ಮುಖ್ಯಸ್ಥ ಮಂಜುನಾಥ್, ವಿಸ್ತರಣಾಧಿಕಾರಿಗಳಾದ ದಿವಾಕರ್, ಕಿರಣ್, ಸುನಿಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-17-67192762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>