ಲೋಕಸಭೆ ಸದಸ್ಯ ಎ.ನಾರಾಯಣ ಸ್ವಾಮಿ, ಶಾಸಕ ನಾರಾಯಣಸ್ವಾಮಿ, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹ ಮೂರ್ತಿ, ಸದಸ್ಯ ಎಚ್.ವಿ.ವೆಂಕಟೇಶ್, ಚನ್ನಮಲ್ಲಯ್ಯ, ಗಾಯತ್ರಿಬಾಯಿ, ಗೌರಮ್ಮ, ಪಾಪಣ್ಣ, ತಾ.ಪಂ. ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ನಾಗರಾಜು, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಉಪಸ್ಥಿತರಿದ್ದರು.