ಗುಬ್ಬಿ: ತಾಲ್ಲೂಕಿನ ಕಡಬ ಕೆರೆಯಲ್ಲಿ ಭಾನುವಾರ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ.
ಆಡುಗೊಂಡನಹಳ್ಳಿ ಗ್ರಾಮ ಹರೀಶ್ (31), ಯೋಗೇಶ್ (36) ನೀರುಪಾಲಾದವರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಯುವಕರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.