ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಇಬ್ಬರು ಸಾವು

Last Updated 29 ನವೆಂಬರ್ 2022, 16:27 IST
ಅಕ್ಷರ ಗಾತ್ರ

ತುಮಕೂರು: ನಗರ ಹೊರವಲಯದ ಮರಳೂರು ಕೆರೆ ಏರಿಯ ಮೇಲೆ ಮಂಗಳವಾರ ರಾತ್ರಿ ಕಾರು ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಕುಣಿಗಲ್‌ ತಾಲ್ಲೂಕಿನ ಹುಲಿಯೂರುದುರ್ಗದ ಅರುಣ‌ (43) ಮತ್ತು ಚೇತನ್ (45) ಮ‌ೃತ ದುರ್ದೈವಿಗಳು. ತುಮಕೂರು ಕಡೆಯಿಂದ ಹೊರಟಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT