‘ಶಿಶು ಮರಣ ಪ್ರಮಾಣ ಹೆಚ್ಚುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಗಮನಿಸುತ್ತಿಲ್ಲ. ನಾನು ಶಾಸಕನಾಗಿದ್ದ ಸಮಯದಲ್ಲಿ 3ಮಂದಿ ವೈದ್ಯರಿದ್ದರು. ಈಗ 11ಮಂದಿ ವೈದ್ಯರಿದ್ದರೂ, ರೋಗಿಗಳಿಗೆ ಸರಿಯಾದ ನಿರ್ವಹಣೆಯಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇಲ್ಲ. ಎಕ್ಸ್ ರೇ, ಡಯಾಲಿಸಿಸ್, ವೆಂಟಿಲೇಟರ್ ಸೌಲಭ್ಯಗಳಿವೆ’ ಎಂದರು.