ಸ್ವಾಭಿಮಾನಿ ಮಾದಿಗ ಮಹಾಸಭಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಗದೀಶ್, ಮುಖಂಡರಾದ ಬಿ.ಎನ್.ಚಂದ್ರಪ್ಪ, ಗಂಗಹನುಮಯ್ಯ, ತಿಮ್ಮರಾಯಪ್ಪ, ಬಿ.ಎಚ್.ಅನಿಲ್ಕುಮಾರ್, ವೈ.ಎಚ್.ಹುಚ್ಚಯ್ಯ, ಕೆಂಚಮಾರಯ್ಯ, ರೂಪಾಶೆಟ್ಟಾಳಯ್ಯ, ಮರಿಚೆನ್ನಮ್ಮ, ಅರುಂಧತಿ, ಲಕ್ಷ್ಮಿಕಾಂತ್, ಮುರುಳೀಧರ್, ವೈ.ಕೆ.ಬಾಲಕೃಷ್ಣಪ್ಪ, ಚಂದ್ರಕುಮಾರ್, ಶಿವನಂಜಪ್ಪ, ಚಿಕ್ಕರಂಗಯ್ಯ, ನರಸೀಯಪ್ಪ, ವಾಲೆ ಚಂದ್ರಯ್ಯ, ನರಸಿಂಹಮೂರ್ತಿ, ಚಂದ್ರಹಾಸ್, ನಾಗರಾಜ್ ಉಪಸ್ಥಿತರಿದ್ದರು.