ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು; ಮತ ಎಣಿಕೆ ನಿಧಾನ

Last Updated 3 ಸೆಪ್ಟೆಂಬರ್ 2018, 3:59 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್‌ಗಳಮತ ಎಣಿಕೆ ನಿಧಾನಗತಿಯಲ್ಲಿ ನಡೆದಿದೆ.

ಮತ ಎಣಿಕೆ ವಿಳಂಬ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.

16 ನೇ ವಾರ್ಡ್ ಕಾಂಗ್ರೆಸ್, 17,21,22 ಜೆಡಿಎಸ್, 25 ಬಿಜೆಪಿ, 30 ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ವಿಷ್ಣುವರ್ಧನ್ ಮುನ್ನಡೆ ಸಾಧಿಸಿದ್ದಾರೆ.ಪಾಲಿಕೆ 20 ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಎ.ಶ್ರೀನಿವಾಸ್ 2,600 ಮತಗಳಿಂದ ಗೆಲುವು ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT