<p><strong>ತುಮಕೂರು: </strong>ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್ಗಳಮತ ಎಣಿಕೆ ನಿಧಾನಗತಿಯಲ್ಲಿ ನಡೆದಿದೆ.</p>.<p>ಮತ ಎಣಿಕೆ ವಿಳಂಬ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.</p>.<p>16 ನೇ ವಾರ್ಡ್ ಕಾಂಗ್ರೆಸ್, 17,21,22 ಜೆಡಿಎಸ್, 25 ಬಿಜೆಪಿ, 30 ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ವಿಷ್ಣುವರ್ಧನ್ ಮುನ್ನಡೆ ಸಾಧಿಸಿದ್ದಾರೆ.ಪಾಲಿಕೆ 20 ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಎ.ಶ್ರೀನಿವಾಸ್ 2,600 ಮತಗಳಿಂದ ಗೆಲುವು ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್ಗಳಮತ ಎಣಿಕೆ ನಿಧಾನಗತಿಯಲ್ಲಿ ನಡೆದಿದೆ.</p>.<p>ಮತ ಎಣಿಕೆ ವಿಳಂಬ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮತ ಎಣಿಕೆ ಕೇಂದ್ರದಲ್ಲಿ ಪರಿಶೀಲನೆ ನಡೆಸಿದರು.</p>.<p>16 ನೇ ವಾರ್ಡ್ ಕಾಂಗ್ರೆಸ್, 17,21,22 ಜೆಡಿಎಸ್, 25 ಬಿಜೆಪಿ, 30 ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿ ವಿಷ್ಣುವರ್ಧನ್ ಮುನ್ನಡೆ ಸಾಧಿಸಿದ್ದಾರೆ.ಪಾಲಿಕೆ 20 ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಎ.ಶ್ರೀನಿವಾಸ್ 2,600 ಮತಗಳಿಂದ ಗೆಲುವು ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>