ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ಗೌಡ ಮಾತನಾಡಿದರು. ಸಂಸದರಾದ ಜಿ.ಎಸ್.ಬಸವರಾಜು, ನಾರಾಯಣಸ್ವಾಮಿ, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿ ಗಣೇಶ್, ಮಸಲಾ ಜಯರಾಂ, ಮಾಜಿ ಶಾಸಕ ಕಿರಣ್ ಕುಮಾರ್, ಹುಲಿನಾಯ್ಕ, ರಾಜ್ಯ ಪದಾಧಿಕಾರಿ ಎಂ.ಬಿ.ನಂದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ, ಸಂಚಾಲಕ ಮುನಿರಾಜು, ಹಿರಿಯ ಮುಖಂಡ ಹುಚ್ಚಯ್ಯ, ಜಿಲ್ಲಾ ಕಾರ್ಯದರ್ಶಿ ಬಿಸಲೇಹಳ್ಳಿ ಜಗದೀಶ್ ಇದ್ದರು.