<p><strong>ತುಮಕೂರು: </strong>‘ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತ ಮತ್ತು ರಚನಾತ್ಮಕವಾದ ಕೃಷಿ ಮಂಥನ ಉಚಿತ ತರಬೇತಿ ಶಿಬಿರ ಆಯೋಜಿಸಿರುವುದು ಉಪಯುಕ್ತವಾದುದು’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಧೀರಾನಂದ ನುಡಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಉದ್ಘಾಟಿಸಿ ಮಾತನಾಡಿದರು.</p>.<p>‘ಇಂತಹ ಶಿಬಿರಗಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬರು ಬದುಕಿನಲ್ಲಿ ಸಕಾರಾತ್ಮಕ ಗುಣ ಅಳವಡಿಸಿಕೊಳ್ಳಬೇಕು. ವಿವೇಕಾನಂದರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು. ಭಗತ್ಸಿಂಗ್ ಅವರ ಆದರ್ಶನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ನುಡಿದರು.</p>.<p>ಎಬಿವಿಪಿ ಜಿಲ್ಲಾ ಪ್ರಮುಖರಾದ ಪ್ರೊ. ರವೀಂದ್ರ, ಕಾರ್ಯಕರ್ತರಾದ ರಾಧಾಕೃಷ್ಣ, ಅಪ್ಪು ಪಾಟೀಲ್, ವೀರೇಶ್, ವಿ. ನಾಗೇಂದ್ರ ಹಾಗೂ ೭೦ಕ್ಕೂ ಅಧಿಕ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ವಿದ್ಯಾರ್ಥಿಗಳಿಗೆ ಅತ್ಯುಪಯುಕ್ತ ಮತ್ತು ರಚನಾತ್ಮಕವಾದ ಕೃಷಿ ಮಂಥನ ಉಚಿತ ತರಬೇತಿ ಶಿಬಿರ ಆಯೋಜಿಸಿರುವುದು ಉಪಯುಕ್ತವಾದುದು’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಧೀರಾನಂದ ನುಡಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಪದವಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಗಾಗಿ ಉಚಿತ ತರಬೇತಿ ಶಿಬಿರ ಕೃಷಿ ಮಂಥನ ಉದ್ಘಾಟಿಸಿ ಮಾತನಾಡಿದರು.</p>.<p>‘ಇಂತಹ ಶಿಬಿರಗಳು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬರು ಬದುಕಿನಲ್ಲಿ ಸಕಾರಾತ್ಮಕ ಗುಣ ಅಳವಡಿಸಿಕೊಳ್ಳಬೇಕು. ವಿವೇಕಾನಂದರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು. ಭಗತ್ಸಿಂಗ್ ಅವರ ಆದರ್ಶನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ನುಡಿದರು.</p>.<p>ಎಬಿವಿಪಿ ಜಿಲ್ಲಾ ಪ್ರಮುಖರಾದ ಪ್ರೊ. ರವೀಂದ್ರ, ಕಾರ್ಯಕರ್ತರಾದ ರಾಧಾಕೃಷ್ಣ, ಅಪ್ಪು ಪಾಟೀಲ್, ವೀರೇಶ್, ವಿ. ನಾಗೇಂದ್ರ ಹಾಗೂ ೭೦ಕ್ಕೂ ಅಧಿಕ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>