ಕಸಾಪ ಮಾಜಿ ಅಧ್ಯಕ್ಷ ಎಂ.ಎಸ್. ರವಿಕುಮಾರ್ ಮತ್ತು ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ರೇಣುಕಾದೇವಿ, ಸರ್ಕಲ್ ಇನ್ಸ್ಪೆಕ್ಟರ್ ವೀಣಾ, ಸಬ್ ಇನ್ಸ್ಪೆಕ್ಟರ್ ಹರೀಶ್, ಬಿಇಒ ಕಾತ್ಯಾಯಿನಿ, ವಾಲ್ಮೀಕಿ ಮಹರ್ಷಿ ನಾಯಕ ಜನಾಂಗದ ಅಧ್ಯಕ್ಷ ಮಂಜುನಾಥ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್. ರಂಗಸ್ವಾಮಿ ಹಾಜರಿದ್ದರು.