ಶಾಸಕ ಬಸವರಾಜ ಬೊಮ್ಮಾಯಿ, ಮುಖಂಡರಾದ ಗೋವಿಂದ ಕಾರಜೋಳ, ಬಂಡೆಪ್ಪ ಕಾಶಂಪೂರ, ಎಂ.ಪಿ.ನಾಡಗೌಡ, ಶಿವಶಂಕರ್, ತಿಪ್ಪೇಸ್ವಾಮಿ, ಕೆ.ಎಸ್.ನವೀನ್, ಚೌಡರೆಡ್ಡಿ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮೊದಲಾದವರು ಭಾಗವಹಿಸುವರು.