ಸೋಮವಾರ, 16 ಮಾರ್ಚ್ 2026
×
ADVERTISEMENT

ತುಮಕೂರು: ಒಕ್ಕಲಿಗ ಎಂದೇ ಬರೆಸಲು ಸ್ವಾಮೀಜಿಗಳ ಸಲಹೆ

ಒಟ್ಟಾಗಿ ಸಾಗಲು ಸ್ವಾಮೀಜಿಗಳ ಸಮ್ಮುಖದಲ್ಲಿ ಸಹಮತ; ಒಳ ಪಂಗಡ ಮರೆಯಿರಿ
Published : 19 ಸೆಪ್ಟೆಂಬರ್ 2025, 4:41 IST
Last Updated : 19 ಸೆಪ್ಟೆಂಬರ್ 2025, 4:41 IST
ADVERTISEMENT
ಫಾಲೋ ಮಾಡಿ
Comments
ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು
ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖರು
‘ಒಕ್ಕಲಿಗರ ಒಗ್ಗಟ್ಟು ಸಾಬೀತಾಗಬೇಕು’
ರಾಜ್ಯದಲ್ಲಿರುವ ಒಕ್ಕಲಿಗರ ಸಂಘಟನಾ ಶಕ್ತಿ ಒಗ್ಗಟ್ಟನ್ನು ಜಾತಿ ಜನಗಣತಿಯಲ್ಲಿ ಸಾಬೀತು ಮಾಡಬೇಕು. ಉಪ ಪಂಗಡಗಳ ಮೂಲಕ ಒಕ್ಕಲಿಗ ಸಮಾಜ ವಿಘಟನೆ ಆಗಬಾರದು. ಸಂಘಟಿತರಾದರೆ ಸಾಮಾಜಿಕಶೈಕ್ಷಣಿಕ ರಾಜಕೀಯ ಶಕ್ತಿ ಮೂಡುತ್ತದೆ. ಎಲ್ಲ ಉಪ ಪಂಗಡಗಳೂ ಒಕ್ಕಲಿಗರಾಗಿ ಒಟ್ಟಾಗಿ ಸಾಗೋಣ ಎಂದು ನಂಜಾವಧೂತ ಸ್ವಾಮೀಜಿ ಸಲಹೆ ಮಾಡಿದರು. ಒಕ್ಕಲಿಗರ ಸಂಘದ ವಿದ್ಯಾರ್ಥಿ ನಿಲಯಗಳಲ್ಲಿ ಉಪ ಪಂಗಡಗಳ ವ್ಯತ್ಯಾಸವಿಲ್ಲದೆ ಒಕ್ಕಲಿಗ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಂಘಟಿತರಾಗಿ ನಮ್ಮ ಸಮಾಜದಲ್ಲಿ ಹಿಂದುಳಿದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ದೊರೆಯುವಂತೆ ನೋಡಿಕೊಳ್ಳೋಣ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT