ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಮರಿಯಪ್ಪ, ಉಪ ಆಯುಕ್ತರಾದ ಸೋಮಶೇಖರ್, ಗಿರೀಶ್, ನಾಗಭೂಷಣ್, ಕೌನ್ಸಿಲ್ ಕಾರ್ಯದರ್ಶಿ ನಜ್ಮಾ, ಪರಿಸರ ಎಂಜಿನಿಯರ್ ಪೂರ್ಣಿಮಾ, ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್ ಇತರರು ಹಾಜರಿದ್ದರು.