ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿದರು.ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ಚಂಗಾವರ ಮಾರಣ್ಣ, ಮದಲೂರು ನರಸಿಂಹಮೂರ್ತಿ, ಮುಡಿಮಡು ಮಂಜುನಾಥ್ ಇದ್ದರು.