ತರಬೇತಿ ಕೊರತೆಯಿಂದಾಗಿ ಚಿಕ್ಕ ಪುಟ್ಟ ಸಮಸ್ಯೆಯನ್ನು ಇಲ್ಲಿನ ಸಿಬ್ಬಂದಿ ಪರಿಹರಿಸಲಾಗುವುದಿಲ್ಲ. ಗ್ರಾಮದಲ್ಲಿ ಕೊಳವೆ ಬಾವಿ ಕೊರೆಸಿದರೂ ಪೈಪ್ಲೈನ್ ಅಳವಡಿಸಿಲ್ಲ. ಘಟಕದ ಮುಂಭಾಗ ಕೊಳಚೆ ನೀರು ನಿಂತು ಅದೇ ನೀರು ಮನೆಗಳಿಗೆ ಪೂರೈಕೆಯಾಗುತ್ತಿದೆ ಎಂದರು. ಗ್ರಾಮದ ಮುಖಂಡ ರಂಗಪ್ಪ, ಕೃಷ್ಣಪ್ಪ, ಪಾತಲಿಂಗಪ್ಪ, ಶ್ರೀನಿವಾಸ, ಪಾತಣ್ಣ, ಸುನಿಲ್ ಯಾದವ್, ಹೇಮಾದ್ರಿ ಯಾದವ್, ಕಡಪಲಕೆರೆ ನವೀನ್, ಮಾರುತಿ, ಸುಬ್ಬರಾಯ ಇದ್ದರು.