ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕರನ್ನು ಸೆಳೆಯಲು ಬ್ರಹ್ಮಾಸ್ತ್ರ ಪ್ರಯೋಗಿಸುತ್ತೇವೆ:  ಯು.ಟಿ.ಖಾದರ್

Last Updated 6 ಜುಲೈ 2019, 9:05 IST
ಅಕ್ಷರ ಗಾತ್ರ

ತುಮಕೂರು:'ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಬಂದಿದ್ದಾರೆ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲಾರೆ, ಅದನ್ನು ನಿಭಾಯಿಸಲು ಹಿರಿಯ ನಾಯಕರು ಇದ್ದಾರೆ' ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಪರಿಶೀಲಿಸುತ್ತಲೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಉತ್ತರ ನೀಡಿದರು.

'ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯರ ಜಂಟಿ ನಾಯಕತ್ವದಲ್ಲಿ ಸರ್ಕಾರ ಭದ್ರವಾಗಿದೆ. ಬಿಜೆಪಿ ಅವರು ಈ ಮೊದಲು ಒಳಗೊಳಗೆ ಅಪರೇಷನ್‌ಗಳನ್ನು ಮಾಡಲು ಸೋತರು. ಈಗ ಬಹಿರಂಗ ಪ್ರದರ್ಶನ ಶುರು ಮಾಡಿದ್ದಾರೆ. ನಮ್ಮ ಸರ್ಕಾರಗಳನ್ನು ಉಳಿಸುವ ಅನಿವಾರ್ಯತೆ ಬಂದರೆ ಬಿಜೆಪಿಯಿಂದ ಶಾಸಕರನ್ನು ಸೆಳೆಯಲು ಬ್ರಹ್ಮಾಸ್ತ್ರ ಪ್ರಯೋಗ ಮಾಡಲಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT