<p><strong>ತುಮಕೂರು:</strong>'ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಬಂದಿದ್ದಾರೆ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲಾರೆ, ಅದನ್ನು ನಿಭಾಯಿಸಲು ಹಿರಿಯ ನಾಯಕರು ಇದ್ದಾರೆ' ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.</p>.<p>ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಪರಿಶೀಲಿಸುತ್ತಲೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಉತ್ತರ ನೀಡಿದರು.</p>.<p><strong>ಇದನ್ನೂ ಓದಿ:<a href="https://www.prajavani.net/columns/gathibimba/mlas-and-politics-648997.html"><em>ಮದ್ದಿಲ್ಲದ ರೋಗ; ಮಧ್ಯಂತರ ರಾಗ</em></a></strong></p>.<p>'ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯರ ಜಂಟಿ ನಾಯಕತ್ವದಲ್ಲಿ ಸರ್ಕಾರ ಭದ್ರವಾಗಿದೆ. ಬಿಜೆಪಿ ಅವರು ಈ ಮೊದಲು ಒಳಗೊಳಗೆ ಅಪರೇಷನ್ಗಳನ್ನು ಮಾಡಲು ಸೋತರು. ಈಗ ಬಹಿರಂಗ ಪ್ರದರ್ಶನ ಶುರು ಮಾಡಿದ್ದಾರೆ. ನಮ್ಮ ಸರ್ಕಾರಗಳನ್ನು ಉಳಿಸುವ ಅನಿವಾರ್ಯತೆ ಬಂದರೆ ಬಿಜೆಪಿಯಿಂದ ಶಾಸಕರನ್ನು ಸೆಳೆಯಲು ಬ್ರಹ್ಮಾಸ್ತ್ರ ಪ್ರಯೋಗ ಮಾಡಲಿದ್ದಾರೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/political-analysis-devegowda-645773.html"><em><strong>ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್</strong></em></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong>'ಶಾಸಕರು ರಾಜೀನಾಮೆ ನೀಡಲು ವಿಧಾನಸೌಧಕ್ಕೆ ಬಂದಿದ್ದಾರೆ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲಾರೆ, ಅದನ್ನು ನಿಭಾಯಿಸಲು ಹಿರಿಯ ನಾಯಕರು ಇದ್ದಾರೆ' ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.</p>.<p>ಸ್ಮಾರ್ಟ್ ಸಿಟಿ ಯೋಜನೆಯಡಿಯ ಕಾಮಗಾರಿಗಳನ್ನು ಪರಿಶೀಲಿಸುತ್ತಲೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಉತ್ತರ ನೀಡಿದರು.</p>.<p><strong>ಇದನ್ನೂ ಓದಿ:<a href="https://www.prajavani.net/columns/gathibimba/mlas-and-politics-648997.html"><em>ಮದ್ದಿಲ್ಲದ ರೋಗ; ಮಧ್ಯಂತರ ರಾಗ</em></a></strong></p>.<p>'ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯರ ಜಂಟಿ ನಾಯಕತ್ವದಲ್ಲಿ ಸರ್ಕಾರ ಭದ್ರವಾಗಿದೆ. ಬಿಜೆಪಿ ಅವರು ಈ ಮೊದಲು ಒಳಗೊಳಗೆ ಅಪರೇಷನ್ಗಳನ್ನು ಮಾಡಲು ಸೋತರು. ಈಗ ಬಹಿರಂಗ ಪ್ರದರ್ಶನ ಶುರು ಮಾಡಿದ್ದಾರೆ. ನಮ್ಮ ಸರ್ಕಾರಗಳನ್ನು ಉಳಿಸುವ ಅನಿವಾರ್ಯತೆ ಬಂದರೆ ಬಿಜೆಪಿಯಿಂದ ಶಾಸಕರನ್ನು ಸೆಳೆಯಲು ಬ್ರಹ್ಮಾಸ್ತ್ರ ಪ್ರಯೋಗ ಮಾಡಲಿದ್ದಾರೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/political-analysis-devegowda-645773.html"><em><strong>ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್</strong></em></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>