ನಿವೃತ್ತ ಯೋಧ ಮಂಜುನಾಥ್ ಮಾತನಾಡಿ, ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿದ್ದು ನನಗೆ ತೃಪ್ತಿ ಇದೆ. ದೇಶ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ಪುಣ್ಯದ ಕೆಲಸ. ಮತ್ತಷ್ಟು ಅವಕಾಶ ಇದ್ದಿದ್ದರೆ ಇನ್ನಷ್ಟು ಕಾಲ ದೇಶ ಸೇವೆ ಮಾಡಲು ಸಿದ್ಧನಿದ್ದೆ. ದೇಶ ಸೇವೆಯ ಅವಕಾಶ ಇನ್ನಿಲ್ಲವಾಗಿರುವುದಕ್ಕೆ ಬೇಸರವಾಗುತ್ತಿದೆ ಎಂದು
ಹೇಳಿದರು.