<p><strong>ಚಿಕ್ಕನಾಯಕನಹಳ್ಳಿ:</strong> ತಾಲ್ಲೂಕಿನ ಗ್ಯಾರೇಹಳ್ಳಿ ಬಳಿ ರಸ್ತೆ ಉಬ್ಬು ದಾಟುವಾಗ ಸ್ಕೂಟರ್ನಿಂದ ಆಯತಪ್ಪಿ ಬಿದ್ದು ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.</p>.<p>ಮೃತರು ತಾಲ್ಲೂಕಿನ ಕುಪ್ಪೂರು ನಿವಾಸಿ ಕುಮಾರಯ್ಯ ಪತ್ನಿ ವಿಜಯಮ್ಮ.</p>.<p>ಗೃಹ ಪ್ರವೇಶಕ್ಕೆಂದು ಸ್ಕೂಟರ್ನಲ್ಲಿ ಪತಿಯೊಂದಿಗೆ ಗುಬ್ಬಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.</p>.<p>ರಸ್ತೆಯ ಉಬ್ಬು ದಾಟುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದಿದೆ. ಹಿಂದಿನ ಸೀಟಿನಲ್ಲಿ ಕುಳಿತಿದ್ದ ವಿಜಯಮ್ಮ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲೇ ಸಾವನ್ನಪ್ಪಿದ್ದಾರೆ.</p>.<p>ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><u><strong>ದೇಗುಲದಲ್ಲಿ ಕಳವು</strong></u></p>.<p>ತಾಲ್ಲೂಕಿನ ತಿಮ್ಮನಹಳ್ಳಿ ಆಂಜನೇಯ ದೇವಾಲಯ, ಸಿದ್ದನಕಟ್ಟೆಯ ಶ್ರೀನಿವಾಸ ದೇವಾಲಯದಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದೆ. ತಿಮ್ಮನಹಳ್ಳಿ ದೇವಾಲಯದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಆಂಜನೇಯ, ಲಕ್ಷ್ಮಿದೇವರ ಬೆಳ್ಳಿಯ ಪೂಜಾ ಸಾಮಾನುಗಳು, ವಿಗ್ರಹದ ಕೊರಳಲ್ಲಿದ್ದ ಸರ, ತಾಳಿ ಕಳವು ಮಾಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ತಾಲ್ಲೂಕಿನ ಗ್ಯಾರೇಹಳ್ಳಿ ಬಳಿ ರಸ್ತೆ ಉಬ್ಬು ದಾಟುವಾಗ ಸ್ಕೂಟರ್ನಿಂದ ಆಯತಪ್ಪಿ ಬಿದ್ದು ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.</p>.<p>ಮೃತರು ತಾಲ್ಲೂಕಿನ ಕುಪ್ಪೂರು ನಿವಾಸಿ ಕುಮಾರಯ್ಯ ಪತ್ನಿ ವಿಜಯಮ್ಮ.</p>.<p>ಗೃಹ ಪ್ರವೇಶಕ್ಕೆಂದು ಸ್ಕೂಟರ್ನಲ್ಲಿ ಪತಿಯೊಂದಿಗೆ ಗುಬ್ಬಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.</p>.<p>ರಸ್ತೆಯ ಉಬ್ಬು ದಾಟುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದಿದೆ. ಹಿಂದಿನ ಸೀಟಿನಲ್ಲಿ ಕುಳಿತಿದ್ದ ವಿಜಯಮ್ಮ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲೇ ಸಾವನ್ನಪ್ಪಿದ್ದಾರೆ.</p>.<p>ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><u><strong>ದೇಗುಲದಲ್ಲಿ ಕಳವು</strong></u></p>.<p>ತಾಲ್ಲೂಕಿನ ತಿಮ್ಮನಹಳ್ಳಿ ಆಂಜನೇಯ ದೇವಾಲಯ, ಸಿದ್ದನಕಟ್ಟೆಯ ಶ್ರೀನಿವಾಸ ದೇವಾಲಯದಲ್ಲಿ ಬುಧವಾರ ರಾತ್ರಿ ಕಳ್ಳತನ ನಡೆದಿದೆ. ತಿಮ್ಮನಹಳ್ಳಿ ದೇವಾಲಯದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಆಂಜನೇಯ, ಲಕ್ಷ್ಮಿದೇವರ ಬೆಳ್ಳಿಯ ಪೂಜಾ ಸಾಮಾನುಗಳು, ವಿಗ್ರಹದ ಕೊರಳಲ್ಲಿದ್ದ ಸರ, ತಾಳಿ ಕಳವು ಮಾಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>